ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ - kannada.info@gmail.com |.

Tuesday, March 22, 2011

ರಾಘವಾಂಕ

ರಾಘವಾಂಕ ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗು ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ.

ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ.

ಕೃತಿಗಳು :   ರಾಘವಾಂಕನ ಕಾವ್ಯಗಳು ಆರು.

೧.ಹರಿಶ್ಚಂದ್ರ ಕಾವ್ಯ.

೨.ಸಿದ್ಧರಾಮ ಪುರಾಣ

೩.ಸೋಮನಾಥ ಚರಿತೆ

೪. ವೀರೇಶ ಚರಿತೆ

೫.ಶರಭ ಚಾರಿತ್ರ

೬.ಹರಿಹರ ಮಹತ್ವ - ಈ ಕೃತಿ ಇನ್ನೂ ಸಿಕ್ಕಿಲ್ಲ.

ಹರಿಶ್ಚಂದ್ರ ಕಾವ್ಯವು ರಾಘವಾಂಕ ಕವಿಯ ಪ್ರಸಿದ್ಧ ಕಾವ್ಯವಾಗಿದೆ.





No comments:

Post a Comment