Monday, May 2, 2011

ಬಣ್ಣದ ತಗಡಿನ ತುತ್ತೂರಿ

ಬಣ್ಣದ ತಗಡಿನ ತುತ್ತೂರಿ
ಕಾಸಿಗೆ ಕೊಂಡನು ಕಸ್ತೂರಿ

ಸರಿಗಮಪದನಿಸ ಊದಿದನು
ಸನಿದಪಮಗರಿಸ ಊದಿದನು

ತನಗೆ ತುತ್ತೂರಿ ಇದೆಯೆಂದು ಬೆರಾರಿಗು ಅದು ಇಲ್ಲೆಂದ
ತುತ್ತುರಿ ಊದಿದ ಕೊಳದ ಬಳಿ ಕಸ್ತುರಿ ನಡದನು ಬೀದೆಯಲಿ
ಜಂಬದ ಕೋಳಿಯ ರೀತಿಯಲಿ

ಜಾರಿತು ನೀರಿಗೆ ತುತ್ತೂರಿ ಗಂಟಲು ಕಟ್ಟಿತು ನೀರೂರಿ
ಸರಿಗಮ ಊದಲು ನೋಡಿದನು ಗಗಗಗ ಸದ್ದನು ಮಾಡಿದನು
ಬಣ್ಣವು ನೀರಿನ ಪಾಲಾಯ್ತು ಜಂಬದಕೋಳಿಗೆ ಗೋಳಾಯ್ತು

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......