Wednesday, June 1, 2011

ಶ್ರೀ ವಿಷ್ಣು ವಿಶ್ವಾದಿಮೂಲ

ಶ್ರೀ ವಿಷ್ಣು ವಿಶ್ವಾದಿಮೂಲ ಮಾಯಾಲೋಲ
ದೇವಸರ್ವೇಶ ಪರಬೊಮ್ಮ ನೆಮ್ದುಜನಂ
ಆವುದನು ಕಾನದೋದ ಮಲ್ತಿಯಿಂ ನಂಬಿಹುದೋ
ಆ ವಿಚಿತ್ರಕೆ ನಮಿಸೋ - ಮಂಕುತಿಮ್ಮ

(ಕಾಣದೊಡಂ+ಅಳ್ತಿಯಂ) (ಪರಬ್ಬೊಮ್ಮಂ+ಎಂದು)

ಶ್ರೀ ವಿಷ್ಣು, ಪ್ರಪಂಚಕ್ಕೆ ಮೊದಲು ಮತ್ತು ಮೂಲನಾಗಿರುವವನು,ಮಾಯಲೋಲನಾಗಿರುವವನು,
ದೇವರು, ಸರ್ವರಿಗು ಈಶನಾಗಿರುವವನು ಮತ್ತು ಪರಬ್ರಹ್ಮ(ಪರಬೊಮ್ಮ) ನೆಂದು ವಿವಿಧವಾದ
ನಾಮಾವಳಿಗಳಿಂದ ಜನಗಳು ಯಾವುದನ್ನು ಕಾಣದಿದ್ದರು ಪ್ರೀತಿಯಿಂದ(ಅಳ್ತಿಯಿಂ) ನಂಬಿರುವರೋ,
ಆ ವಿಚಿತ್ರಕ್ಕೆ ನಮಿಸು.

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......