Sunday, June 5, 2011

ಸುರಪಸಭೆಯಲಿ ಗಾಧಿಸುತ

ಸುರಪಸಭೆಯಲಿ ಗಾಧಿಸುತ ವಸಿಷ್ಠ ಸ್ಪರ್ಧೆ ।

ಧರೆಯೊಳದರಿಂ ಹರಿಶ್ಚಂದ್ರಂಗೆ ತಪನೆ ।।

ಬರುವುದಿಂತೆತ್ತಣಿನೊ ಬೇಡದ ಪ್ರಾರಬ್ಧ ।

ಕರುಮಗತಿ ಕೃತ್ರಿಮವೊ ಮಂಕುತಿಮ್ಮ ।।

No comments:

Post a Comment

ನುಡಿಮುತ್ತು

 ಕಲ್ಪನೆಗೆ ಹೂ ವಾದರೇನು.., ಮುಳ್ಳಾದರೇನು ? ಕಲ್ಪಿಸುವವರ ಹೃದಯ ಮೃದುವಾಗಿದ್ದರೆ ಮುಳ್ಳು ಕೂಡ ಮೃದುವಾಗಿ ಹೂವಾಗ ಬಲ್ಲದು