Sunday, June 5, 2011

ಸುರಪಸಭೆಯಲಿ ಗಾಧಿಸುತ

ಸುರಪಸಭೆಯಲಿ ಗಾಧಿಸುತ ವಸಿಷ್ಠ ಸ್ಪರ್ಧೆ ।

ಧರೆಯೊಳದರಿಂ ಹರಿಶ್ಚಂದ್ರಂಗೆ ತಪನೆ ।।

ಬರುವುದಿಂತೆತ್ತಣಿನೊ ಬೇಡದ ಪ್ರಾರಬ್ಧ ।

ಕರುಮಗತಿ ಕೃತ್ರಿಮವೊ ಮಂಕುತಿಮ್ಮ ।।

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...