Sunday, June 5, 2011

ಸುರಪಸಭೆಯಲಿ ಗಾಧಿಸುತ

ಸುರಪಸಭೆಯಲಿ ಗಾಧಿಸುತ ವಸಿಷ್ಠ ಸ್ಪರ್ಧೆ ।

ಧರೆಯೊಳದರಿಂ ಹರಿಶ್ಚಂದ್ರಂಗೆ ತಪನೆ ।।

ಬರುವುದಿಂತೆತ್ತಣಿನೊ ಬೇಡದ ಪ್ರಾರಬ್ಧ ।

ಕರುಮಗತಿ ಕೃತ್ರಿಮವೊ ಮಂಕುತಿಮ್ಮ ।।

No comments:

Post a Comment

ಒಂದು ಸಂಕೀರ್ಣ ವಿಷಯದ ಬಗ್ಗೆ ಸರಳವಾಗಿ ತಿಳಿದುಕೊಳ್ಳೋಣ ಬನ್ನಿ! -ರೋಹಿತ್ ಚಕ್ರತೀರ್ಥ

ಇಂದು ಪ್ರಧಾನಿ ಮೋದಿಯವರು ಮಾನ್ಯ ಜನರಿಗೆ ಸಾಮಾನ್ಯವಾಗಿ ಅರ್ಥವಾಗದ ಅಥವಾ ತಲೆಯ ಮೇಲಿಂದ ಹಾರಿಹೋಗುವ ಒಂದು ವಿಷಯದ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಮೂರು ಸಂಗತಿಗಳು...