ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ - kannada.info@gmail.com |.

Sunday, June 5, 2011

ಸುರಪಸಭೆಯಲಿ ಗಾಧಿಸುತ

ಸುರಪಸಭೆಯಲಿ ಗಾಧಿಸುತ ವಸಿಷ್ಠ ಸ್ಪರ್ಧೆ ।

ಧರೆಯೊಳದರಿಂ ಹರಿಶ್ಚಂದ್ರಂಗೆ ತಪನೆ ।।

ಬರುವುದಿಂತೆತ್ತಣಿನೊ ಬೇಡದ ಪ್ರಾರಬ್ಧ ।

ಕರುಮಗತಿ ಕೃತ್ರಿಮವೊ ಮಂಕುತಿಮ್ಮ ।।

No comments:

Post a Comment