Friday, June 10, 2011

ಪುಣ್ಯದಿಂ ಬಂದ

ಪುಣ್ಯದಿಂ ಬಂದ ಸಿರಿ ಮದಮೋಹಗಳ ಮೂಲ ।

ಖಿನ್ನನಾಗಿಪ ಪಾಪಫಲವಾತ್ಮಶುದ್ಧಿ ।।

ಅನ್ಯೋನ್ಯಜನಕಗಳು ಪುಣ್ಯಪಾಪಗಳಿಂತು ।

ಧನ್ಯನುಭಯವ ಮೀರೆ ಮಂಕುತಿಮ್ಮ ।।

No comments:

Post a Comment

ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು - ಸಂಗ್ರಹ

ಗಳಗನಾಥರು ಗಳಗನಾಥರು ಕನ್ನಡದ ಪುಸ್ತಕಗಳನ್ನು ತಲೆಯಲ್ಲಿ ಹೊತ್ತುಕೊಂಡು ಮಾರಾಟ ಮಾಡುತ್ತಿದ್ದ ಪುಣ್ಯಾತ್ಮರು ಇವರು.  ನಿಮ್ಮ ಮನೆಯಲ್ಲಿ ಲಕ್ಷ್ಮಿ ಇದ್ದರೆ ಸಾಲದು, ನಾನು ಸರ...