Friday, June 10, 2011

ಪುಣ್ಯದಿಂ ಬಂದ

ಪುಣ್ಯದಿಂ ಬಂದ ಸಿರಿ ಮದಮೋಹಗಳ ಮೂಲ ।

ಖಿನ್ನನಾಗಿಪ ಪಾಪಫಲವಾತ್ಮಶುದ್ಧಿ ।।

ಅನ್ಯೋನ್ಯಜನಕಗಳು ಪುಣ್ಯಪಾಪಗಳಿಂತು ।

ಧನ್ಯನುಭಯವ ಮೀರೆ ಮಂಕುತಿಮ್ಮ ।।

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...