Friday, June 10, 2011

ಪುಣ್ಯದಿಂ ಬಂದ

ಪುಣ್ಯದಿಂ ಬಂದ ಸಿರಿ ಮದಮೋಹಗಳ ಮೂಲ ।

ಖಿನ್ನನಾಗಿಪ ಪಾಪಫಲವಾತ್ಮಶುದ್ಧಿ ।।

ಅನ್ಯೋನ್ಯಜನಕಗಳು ಪುಣ್ಯಪಾಪಗಳಿಂತು ।

ಧನ್ಯನುಭಯವ ಮೀರೆ ಮಂಕುತಿಮ್ಮ ।।

No comments:

Post a Comment

ನುಡಿಮುತ್ತು

 ಕಲ್ಪನೆಗೆ ಹೂ ವಾದರೇನು.., ಮುಳ್ಳಾದರೇನು ? ಕಲ್ಪಿಸುವವರ ಹೃದಯ ಮೃದುವಾಗಿದ್ದರೆ ಮುಳ್ಳು ಕೂಡ ಮೃದುವಾಗಿ ಹೂವಾಗ ಬಲ್ಲದು