Saturday, June 11, 2011

ಸರಿಯಾಗಲಿಲ್ಲವದು

ಸರಿಯಾಗಲಿಲ್ಲವದು ಸರಿಯಿದಲ್ಲವೆನುತ ।
ಹರಡಿಕೊಳಬೇಡ ಮುಳ್ಳನು ಹಾಸಿಗೆಯಲಿ ।।
ಕೊರೆಯಾದೊಡೇನೊಂದು ನೆರೆದೊಡೇನಿನ್ನೊಂದು ।
ಒರಟು ಕೆಲಸವೊ ಬದುಕು ಮಂಕುತಿಮ್ಮ ।।

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...