Sunday, June 12, 2011

ಇಲ್ಲಿ ಚೆನ್ನಲ್ಲಿ ಚೆನ್ನೆಲ್ಲೊ


ಇಲ್ಲಿ ಚೆನ್ನಲ್ಲಿ ಚೆನ್ನೆಲ್ಲೊ ಚೆನ್ನೆನುತೆಣಿಸಿ ।
ಹುಲ್ಲುಬಯಲೊಂದೆಡೆಯಿನೊಂದಕ್ಕೆ ನೆಗೆದು ।।
ಮೆಲ್ಲದೆಯೆ ಧಾವಿಸುತ ದಣಿವ ಕರುವನು ಪೋಲ್ತೊ ।
ಡೆಲ್ಲಿಯೊ ಸುಖ ನಿನಗೆ ಮಂಕುತಿಮ್ಮ ।।

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......