Monday, June 13, 2011

ಜಟ್ಟಿ ಕಾಳಗದಿ

ಜಟ್ಟಿ ಕಾಳಗದಿ ಗೆಲ್ಲದೊಡೆ ಗರಡಿಯ ಸಾಮು ।
ಪಟ್ಟುವರಸೆಗಳೆಲ್ಲ ವಿಫಲವೆನ್ನುವೆಯೇಂ ।।
ಮುಟ್ಟಿನೋಡವನ ಮೈಕಟ್ಟು ಕಬ್ಬಿಣ ಗಟ್ಟಿ ।
ಗಟ್ಟಿತನ ಗರಡಿ ಫಲ ಮಂಕುತಿಮ್ಮ ।।

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......