Monday, June 13, 2011

ಜಟ್ಟಿ ಕಾಳಗದಿ

ಜಟ್ಟಿ ಕಾಳಗದಿ ಗೆಲ್ಲದೊಡೆ ಗರಡಿಯ ಸಾಮು ।
ಪಟ್ಟುವರಸೆಗಳೆಲ್ಲ ವಿಫಲವೆನ್ನುವೆಯೇಂ ।।
ಮುಟ್ಟಿನೋಡವನ ಮೈಕಟ್ಟು ಕಬ್ಬಿಣ ಗಟ್ಟಿ ।
ಗಟ್ಟಿತನ ಗರಡಿ ಫಲ ಮಂಕುತಿಮ್ಮ ।।

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...