Tuesday, June 14, 2011

ಕತ್ತಲೆಯೊಳೇನನೊ ಕಂಡು


ಕತ್ತಲೆಯೊಳೇನನೊ ಕಂಡು ಬೆದರಿದ ನಾಯಿ ।
ಎತ್ತಲೋ ಸಖನೋರ್ವನಿಹನೆಂದು ನಂಬಿ ।।
ಕತ್ತೆತ್ತಿ ಮೋಳಿಡುತ ಬೊಗಳಿ ಹಾರಾಡುವುದು ।
ಭಕ್ತಿಯಂತೆಯೆ ನಮದು ಮಂಕುತಿಮ್ಮ ।।

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...