Tuesday, June 14, 2011

ಕತ್ತಲೆಯೊಳೇನನೊ ಕಂಡು


ಕತ್ತಲೆಯೊಳೇನನೊ ಕಂಡು ಬೆದರಿದ ನಾಯಿ ।
ಎತ್ತಲೋ ಸಖನೋರ್ವನಿಹನೆಂದು ನಂಬಿ ।।
ಕತ್ತೆತ್ತಿ ಮೋಳಿಡುತ ಬೊಗಳಿ ಹಾರಾಡುವುದು ।
ಭಕ್ತಿಯಂತೆಯೆ ನಮದು ಮಂಕುತಿಮ್ಮ ।।

No comments:

Post a Comment

ಒಂದು ಸಂಕೀರ್ಣ ವಿಷಯದ ಬಗ್ಗೆ ಸರಳವಾಗಿ ತಿಳಿದುಕೊಳ್ಳೋಣ ಬನ್ನಿ! -ರೋಹಿತ್ ಚಕ್ರತೀರ್ಥ

ಇಂದು ಪ್ರಧಾನಿ ಮೋದಿಯವರು ಮಾನ್ಯ ಜನರಿಗೆ ಸಾಮಾನ್ಯವಾಗಿ ಅರ್ಥವಾಗದ ಅಥವಾ ತಲೆಯ ಮೇಲಿಂದ ಹಾರಿಹೋಗುವ ಒಂದು ವಿಷಯದ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಮೂರು ಸಂಗತಿಗಳು...