Tuesday, June 14, 2011

ಕತ್ತಲೆಯೊಳೇನನೊ ಕಂಡು


ಕತ್ತಲೆಯೊಳೇನನೊ ಕಂಡು ಬೆದರಿದ ನಾಯಿ ।
ಎತ್ತಲೋ ಸಖನೋರ್ವನಿಹನೆಂದು ನಂಬಿ ।।
ಕತ್ತೆತ್ತಿ ಮೋಳಿಡುತ ಬೊಗಳಿ ಹಾರಾಡುವುದು ।
ಭಕ್ತಿಯಂತೆಯೆ ನಮದು ಮಂಕುತಿಮ್ಮ ।।

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......