Wednesday, June 15, 2011

ತರಚುಗಾಯವ

ತರಚುಗಾಯವ ಕೆರೆದು ಹುಣ್ಣನಾಗಿಪುದು ಕಪಿ ।
ಕೊರತೆಯೊಂದನು ನೀನು ನೆನೆನೆನೆದು ಕೆರಳಿ ।।
ಧರೆಯೆಲ್ಲವನು ಶಪಿಸಿ ಮನದಿ ನರಕವ ನಿಲಿಸಿ ।
ನರಳುವುದು ಬದುಕೇನೊ ಮಂಕುತಿಮ್ಮ ।।

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...