Wednesday, June 15, 2011

ತರಚುಗಾಯವ

ತರಚುಗಾಯವ ಕೆರೆದು ಹುಣ್ಣನಾಗಿಪುದು ಕಪಿ ।
ಕೊರತೆಯೊಂದನು ನೀನು ನೆನೆನೆನೆದು ಕೆರಳಿ ।।
ಧರೆಯೆಲ್ಲವನು ಶಪಿಸಿ ಮನದಿ ನರಕವ ನಿಲಿಸಿ ।
ನರಳುವುದು ಬದುಕೇನೊ ಮಂಕುತಿಮ್ಮ ।।

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......