Wednesday, July 27, 2011

ಸಂಸ್ಕಾರ.. ಮತ್ತು ಇತರ ಕಥೆಗಳು

ಕನ್ನಡದಲ್ಲಿ ದ್ವನಿ ಪುಸ್ತಕಗಳ ಸರಣಿಗೆ ಮತ್ತೋಂದು ಪುಸ್ತಕ.. ಸಂಸ್ಕಾರ.. ಮತ್ತು ಇತರ ಕಥೆಗಳು
ಅನಂತ ಮೂರ್ತಿಯವರ ಸಂಸ್ಕಾರ ಕಾದಂಬರಿಯನು ಸಿ ಅರ್ ಸಿಂಹ ವಾಚನ ಮಾಡಿದರೆ.
ಇತರೆ ಕಥೆಗಳು - ಕಾರ್ತಿಕ ಮತ್ತು ಸೂರ್ಯನ ಕುದರೆಯನ್ನು..ರೇಖಾ ಮತ್ತು ಋತ್ವಿಕ ಸಿಂಹ ರವರು ವಾಚನ ಮಾಡಿದರೆ....  9.23 ಗಂಟೆಗಳ.. ದ್ವನಿ ಪುಸ್ತಕ ಇದು...

http://www.bookstalk.in/

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......