ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Sunday, August 14, 2011
ಲಾಭವೆ ನನ್ನುಸಿರು...?!
ಕಾಸಿದ್ದರೆ ಕೈಲಾಸ
ಕಾಲಿದ್ದವರಂತೆ ಇಲ್ಲದರದ್ದೂ ಇದೇ ವಿಲಾಸ...
ಜಗತ್ತು ಸದಾ ಎತ್ತರದಲ್ಲಿರುವವರ ಪದತಲದ ಗುಲಾಮ,
ಓಲೈಕೆ ಹಲ್ಕಿರಿಕೆ....ಮೇಲೇರಿದವ ಎದುರಾದಾಗಲೆಲ್ಲ
ಹಚ್ಚುತ್ತ ಕೃತಕ ಪ್ರೀತಿಯ ಮುಲಾಮ/
ಹಿಂದೆಯೂ ಉಳ್ಳವರ ಬಾಲವಾಗಿ
ಇಲ್ಲದವರ ತಲೆಭಾರವಾಗಿ....
ಮುಖನೋಡಿ ಮಣೆ ಹಾಕುತ್ತಲೇ ಇತ್ತು
ಈ ಜಗತ್ತು,
ಲಾಭದ ದೂರಾಲೋಚನೆಯ ಡೊಗ್ಗು ಸಲಾಮ...
ಇದು ಹಾಕುತ್ತಲೇ ಇದೆ
ಹಾಕುತ್ತಲೇ ಇರುತ್ತದೆ ನೋಡಿ
ಇದೆ ಜಗದ ಹಣೆಬರಹ...!
ಇದೊಂಥರ ಸಭ್ಯ ಹರಾಮ?!//
Subscribe to:
Post Comments (Atom)
ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.
"ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......

-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
-
ಮೂಡುವನು ರವಿ ಮೂಡುವನು ಕತ್ತಲೊಡನೆ ಜಗಳಾಡುವನು ಪಂಜೆ ಮಂಗೇಶ ರಾಯರು ಮೂಡಣ ರಂಗಸ್ಥಳದಲಿ ನೆತ್ತರ ಮಾಡುವನು ಕುಣಿದಾಡುವನು ಬೆಳಕಿನ ಕಣ್ಣುಗಳಿ೦ದಾ ಸೂರ್ಯನು ನೋಡ...
No comments:
Post a Comment