Friday, August 19, 2011

ಕುಯ್ ಕುಯ್ ರಾಗವ ಹಾಡುವರು....



ಕಾಂಗ್ರೆಸ್ 'ಗಾಂಧಿ'ಗಳು ಸಾಕಿದ ಕೆಲವು ಹುಚ್ಚು ನಾಯಿಗಳಿಗೆ ಇವತ್ತು ಅವರ ಅಧಿನಾಯಕಿಯ ಉತ್ತರ "ಕುಮಾರ" ರೇಬೀಸ್ ಚುಚ್ಚುಮದ್ದನ್ನ ತಾನೆ ಸ್ವತಃ ಚುಚ್ಚಿರಬೇಕು.ಯಾಕೊ ಇವತ್ತಿನಿಂದ ಸುಖಾಸುಮ್ಮನೆ ಅವು ಬೊಗಳುತ್ತಿಲ್ಲ.ಆದರೂ ಎಲ್ಲೋ ಮೂಲೆಯೊಂದರಿಂದ "ಅಣ್ಣಾ ಚಳುವಳಿಗೆ ವಿದೇಶಿ ಕುಮ್ಮಕ್ಕು" "ಅಣ್ಣಾ ಅಮೇರಿಕಾದ ಸೀಕ್ರೆಟ್ ಏಜೆಂಟ್" ಎಂಬ ಗುರುಗುಟ್ಟುವಿಕೆ ಕೇಳಿಬರೋದು ಪೂರ್ತಿ ನಿಂತಿಲ್ಲ.ಯಾರಾದರೂ ಪುಣ್ಯವಂತರು-ಪ್ರಾಣಿದಯಾಪರರು ಅವೆಲ್ಲವನ್ನೂ ಹಿಡಿದು ಮತ್ತೊಮ್ಮೆ ಹದಿನಾಲ್ಕು ದಬ್ಬಣ ಚುಚ್ಚಿ,ಹಿಡಿದ ಕೈಯಲ್ಲೇ (ಏನನ್ನ ಹಿಡಿದದ್ದು ಅಂತ ಕೇಳಬೇಡಿ...ಸೆನ್ಸಾರ್ ಸಮಸ್ಯೆಯಿದೆ!) ಜೊತೆಗೆ ಆಪರೇಶನ್ನೂ ಮಾಡಬಾರದ?...ಕಡೇಪಕ್ಷ ದೇಶದ ಹಿತದೃಷ್ಟಿಯಿಂದ!

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...