Monday, April 23, 2012



ಮನವೇ ಸರ್ಪ, ತನುವೇ ಹೇಳಿಗೆ!
ಹಾವಿನೊಡತಣ ಹುದುವಾಳಿಗೆ!
ಇನ್ನಾವಾಗ ಕೊಂದುಹುದೆಂದರಿಯೆ
ಇನ್ನಾವಾಗ ತಿಂದಹುದೆಂದರಿಯೆ.
ನಿಚ್ಚಕ್ಕೆ ನಿಮ್ಮ ಪೂಜಿಸಬಲ್ಲಡೆ
ಅದೇ ಗಾರುಡ ಕೂಡಲಸಂಗಮದೇವ.

---------

ನೆಲವೊಂದೇ ಹೊಲಗೇರಿ ಶಿವಾಲಯಕ್ಕೆ
ಜಲವೊಂದೇ ಶೌಚಾ ಚಮನಕ್ಕೆ !
ಕುಲವೊಂದೇ ತನ್ನ ತಾನರಿದವಂಗೆ !
ಫಲವೊಂದೇ ಫಡದರ್ಶನ ಮುಕ್ತಿಗೆ
ನಬಿಲವೊಂದೇ ಕೂಡಲ ಸಂಗಮದೇವ ನಿಮ್ಮನರಿದವಂಗೆ


No comments:

Post a Comment

ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು - ಸಂಗ್ರಹ

ಗಳಗನಾಥರು ಗಳಗನಾಥರು ಕನ್ನಡದ ಪುಸ್ತಕಗಳನ್ನು ತಲೆಯಲ್ಲಿ ಹೊತ್ತುಕೊಂಡು ಮಾರಾಟ ಮಾಡುತ್ತಿದ್ದ ಪುಣ್ಯಾತ್ಮರು ಇವರು.  ನಿಮ್ಮ ಮನೆಯಲ್ಲಿ ಲಕ್ಷ್ಮಿ ಇದ್ದರೆ ಸಾಲದು, ನಾನು ಸರ...