Monday, April 23, 2012



ಮನವೇ ಸರ್ಪ, ತನುವೇ ಹೇಳಿಗೆ!
ಹಾವಿನೊಡತಣ ಹುದುವಾಳಿಗೆ!
ಇನ್ನಾವಾಗ ಕೊಂದುಹುದೆಂದರಿಯೆ
ಇನ್ನಾವಾಗ ತಿಂದಹುದೆಂದರಿಯೆ.
ನಿಚ್ಚಕ್ಕೆ ನಿಮ್ಮ ಪೂಜಿಸಬಲ್ಲಡೆ
ಅದೇ ಗಾರುಡ ಕೂಡಲಸಂಗಮದೇವ.

---------

ನೆಲವೊಂದೇ ಹೊಲಗೇರಿ ಶಿವಾಲಯಕ್ಕೆ
ಜಲವೊಂದೇ ಶೌಚಾ ಚಮನಕ್ಕೆ !
ಕುಲವೊಂದೇ ತನ್ನ ತಾನರಿದವಂಗೆ !
ಫಲವೊಂದೇ ಫಡದರ್ಶನ ಮುಕ್ತಿಗೆ
ನಬಿಲವೊಂದೇ ಕೂಡಲ ಸಂಗಮದೇವ ನಿಮ್ಮನರಿದವಂಗೆ


No comments:

Post a Comment

ನುಡಿಮುತ್ತು

ನಿಮ್ಮ ಮನಸ್ಸಿನ ಮೇಲೆ ನಿಮಗೆ ಅಧಿಕಾರವಿದೆ -  ಹೊರಗಿನ ಘಟನೆಗಳ ಮೇಲೆ ಅಲ್ಲ.  ಇದನ್ನು ಅರಿತುಕೊಳ್ಳಿ,  ಮತ್ತು ನೀವು ಶಕ್ತಿಯನ್ನು ಕಂಡುಕೊಳ್ಳುವಿರಿ.🪻 --------------...