Monday, April 23, 2012



ಮನವೇ ಸರ್ಪ, ತನುವೇ ಹೇಳಿಗೆ!
ಹಾವಿನೊಡತಣ ಹುದುವಾಳಿಗೆ!
ಇನ್ನಾವಾಗ ಕೊಂದುಹುದೆಂದರಿಯೆ
ಇನ್ನಾವಾಗ ತಿಂದಹುದೆಂದರಿಯೆ.
ನಿಚ್ಚಕ್ಕೆ ನಿಮ್ಮ ಪೂಜಿಸಬಲ್ಲಡೆ
ಅದೇ ಗಾರುಡ ಕೂಡಲಸಂಗಮದೇವ.

---------

ನೆಲವೊಂದೇ ಹೊಲಗೇರಿ ಶಿವಾಲಯಕ್ಕೆ
ಜಲವೊಂದೇ ಶೌಚಾ ಚಮನಕ್ಕೆ !
ಕುಲವೊಂದೇ ತನ್ನ ತಾನರಿದವಂಗೆ !
ಫಲವೊಂದೇ ಫಡದರ್ಶನ ಮುಕ್ತಿಗೆ
ನಬಿಲವೊಂದೇ ಕೂಡಲ ಸಂಗಮದೇವ ನಿಮ್ಮನರಿದವಂಗೆ


No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......