ಕಡೆಗೂ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಮುಖಂಡರ ಮನದ ಬಹುಕಾಲದ ಒಳ ಆಸೆ ಇಂದು ತಾನೆ ತಾನಾಗಿ ಫಲಿಸುವಂತಿದೆ. ಬೂಸಿಯ ಎಂಬ ಮಾಜಿ ಪೀಡೆ ಇಂದು ಪಕ್ಷ ಬಿಟ್ಟು ತೊಲಗುವುದು ಬಹುತೇಕ ನಿರೀಕ್ಷಿತ. ಅಂಡುಸುಟ್ಟ ಬೆಕ್ಕಿನಂತೆ ಭುಸುಗುಟ್ಟುತ್ತಾ ಕಂಡಕಂಡವರ ಮೇಲೆ ಹರಿಹಾಯುವ ಅವರದ್ದು "ಮಗುವಿನ ಮನಸ್ಸು" ಅಂತ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಮಹಿಷಾಸುರನ ಕಜಿನ್ ಬ್ರದರ್ ಮಾಧ್ಯಮಗಳ ಮುಂದೆ ಮುಲುಕಿದ್ದಾರೆ . ಮಗುವಿನ ಮನಸು ಎನ್ನೋದು ಹೀಗಿರೋದೆ ಹೌದಾಗಿದ್ದರೆ ಇಂತಹ "ಕಳ್ಳ ನನ್ನ ಮಕ್ಕಳು" ಹುಟ್ಟದಿದ್ರೇನೆ ಚನ್ನಾಗಿತ್ತು ಅನ್ನಿಸ್ತಿದೆ!
ಹೋಗಲಿ ಅವರ ಜೊತೆ ಇರುವ ಭಕ್ತಾಗ್ರೆಣಿ ಶಾಸಕ ಇಸಮುಗಳನ್ನೆ ಗಮನಿಸಿ ನೋಡಿ. "ಸಿಬಿಐ ಕೇಸ್ ಅನ್ನೋದು ಅಷ್ಟೇನೂ ದೊಡ್ಡ ಪ್ರಶ್ನೆ ಅಲ್ಲ" ಅಂತನ್ನುವ ಸೊರಬದ ರೇಪ್ ಮಾಡಿ ಪರಪ್ಪನ ಛತ್ರಕ್ಕೆ ಹೋಗಿದ್ದವನು, 'ನರ್ಸ'ರಿಯಲ್ಲೇ ಕಿಸ್ ಕೊಟ್ಟ ಹೊನ್ನಾಳಿ ಹೋರಿ, ರೇಪ್ ಮಾಡಲು ಧೈರ್ಯವಿಲ್ಲದೆ ಮೈಸವರಿ 'ನಿರಾಣಿ'ರಾದ ಬಾಗಲಕೋಟೆಯ ಗಡವ, ಪಿಂಪ್ ಖ್ಯಾತಿಯ ವಿಜಯನಗರದ ವೀರಪುತ್ರ ಅಲಿಯಾಸ್ ಮುಜುರಾಯಿ ಸರ್ವರ್, ಮಾಡುವ ಶಕ್ತಿ(?) ಇಲ್ಲದೆ ನೋಡಿ ಸಿಕ್ಕುಬಿದ್ದ ಪಾಟೀಲನ ಒಣಗಿದ ಸವದಿ! ಏಕಕಾಲದಲ್ಲಿಯೇ 'ಕುಮಾರಿ'ಯಾಗಿದ್ದುಕೊಂಡೆ 'ಶ್ರೀಮತಿ'ಯೂ ಆಗಿರುವ ಯಶವಂತಪುರದ ಕನ್ಯಾ ಮೇರಿಯ ಅಪರಾವತಾರ, ಇನ್ನು ಮುಂದೆ ಸಾಗರದಲ್ಲಿ ಹಸ್ತಾಂತರವಾಗಿ ಈಜುವ ಆತುರದಲ್ಲಿ ಕಮಲಳಿಗೆ 'ಕೈ ' ಕೊಡುವ ಕಾತರದಲ್ಲಿರುವ 'ಗೋಲ್'ಮಾಲ್' ಗೋಪಾಲ, ಸರಸ್ವತಿ ಪುತ್ರರ ಇಲಾಖೆಯ ಉಸ್ತುವಾರಿ ಹೊತ್ತ ಪಲ್ವಾನ್ ಹೆಬ್ಬೆಟ್ಟು ಸಚಿವ. ಒಂದಾದರೂ ಅಪ್ಪಂತಾ ಮೂತಿಗಳಿವೆಯ ಅಲ್ಲಿ? ಇವತ್ತು ಬೂಸಿಯರನ್ನ ಅಪ್ಪಾಜಿ ಅನ್ನುವ ಅವರೆಲ್ಲರ ನಾಲಗೆ ನಾಳೆ ಅಧಿಕಾರದ ರಕ್ತದ ರುಚಿ ಸಿಕ್ಕೊದಾದರೆ ನಿಖಿಲ್ ಗೌಡರಿಗೂ(!) ಅರ್ಜೆಂಟಾಗಿ ಅಪ್ಪಾಜಿ ಅನ್ನಲು ತಯಾರು ಇಂತಹ ಹಡಬೆಗಳ ಗುಪಿನ ನಾಯಕನ ತೆವಲಿಗೆ ಸರಕಾರ ಇದ್ದರೆಷ್ಟು? ಬಿದ್ದರೆಷ್ಟು....
ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Subscribe to:
Post Comments (Atom)
ನುಡಿಮುತ್ತು
ನಿಮ್ಮ ಮನಸ್ಸಿನ ಮೇಲೆ ನಿಮಗೆ ಅಧಿಕಾರವಿದೆ - ಹೊರಗಿನ ಘಟನೆಗಳ ಮೇಲೆ ಅಲ್ಲ. ಇದನ್ನು ಅರಿತುಕೊಳ್ಳಿ, ಮತ್ತು ನೀವು ಶಕ್ತಿಯನ್ನು ಕಂಡುಕೊಳ್ಳುವಿರಿ.🪻 --------------...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
-
ಮುಂಗೋಳಿ ಕೂಗ್ಯಾವು ಮೂಡು ಕೆಂಪೇರ್ಯಾವು ಸ್ವಾಮೀ ನನ್ನಯ್ಯ ರಥವೇರಿ ಬರುವಾಗ ನಾವೆದ್ದು ಕೈಯ್ಯ ಮುಗುದೇವು ಮಕ್ಕಳಾಟವು ಚಂದ ಮತ್ತೆ ಯೌವನ ಚಂದ ಮುಪ್ಪಿನಲಿ ಚಂದ ನರೆಗಡ...
No comments:
Post a Comment