Friday, November 2, 2012

ಸುದ್ದಿ - - By Arun Javgal


ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಕನ್ಮಡ ಪುಸ್ತಕ ಪ್ರಾದಿಕಾರದವರು ಮುಂದಿನ 10 ದಿನಗಳವರೆಗೆ ಕನ್ನಡ ಹೊತ್ತಗೆಯ 

ಅಂಗಡಿಯನ್ನು ಹಾಕಿದ್ದಾರೆ. ನೀವೆನಾದ್ರು ವಿಮಾನ ನಿಲ್ದಾಣಕ್ಕೆ ಹೋದರೆ ಈ ಅಂಗಡಿಯಿಂದ ಕನ್ನಡದ ಹೊತ್ತಿಗೆಯನ್ನು 

ಕೊಳ್ಳುವುದನ್ನು ಮರೆಯದಿರಿ. ಈ ವಿಶಯವನ್ನು ವಿಮಾನ ನಿಲ್ದಾಣಕ್ಕೆ ಹೋಗೊ ನಿಮ್ಮ ಸ್ನೇಹಿತರು/ಸಂಬಂದಿಕರಿಗೂ ತಿಳಿಸಿ.

ಸುದ್ದಿ - 

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...