ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Sunday, March 17, 2013
ಬಾ ಸವಿತಾ ಬಾ ಸವಿತಾ ಬಾ ಸವಿತಾ - ಮಾಸ್ತಿ ವೆಂಕಟೇಶ ಅಯ್ಯಂಗಾರ್
ಬಾ ಸವಿತಾ ಬಾ ಸವಿತಾ ಬಾ ಸವಿತಾ..
ಒಳಗಿನ ಕಣ್ಣನು ಮುಚ್ಚಿಸಿವೊಮ್ಮೆ
ತಿಳಿವಿಗೆ ಬಣ್ಣವ ಹಚ್ಚಿಸಿವೊಮ್ಮೆ
ಒಳಿತಲ್ಲದುದೆ ಒಳಿತೆಂಬುದರ
ಚಳಕವೆಲ್ಲಕೆ ವಿನಾಶವತಾ || ಬಾ ||
ನೆಲೆಯಿಂದ ಹೊರಟು ಅಲೆ ಅಲೆ ಅಲೆ ಅಲೆ
ಛಲ ತೊಟ್ಟ ಮಲ್ಲ, ವಾಹಿನಿ ಬಾ
ನಿಲವಿಲ್ಲಾ ಜಗದಿ ಕತ್ತಲೆಗೆಂದು
ಗೆಲವನು ಸಾರುವ ಭಾಸವ ತಾ || ಬಾ ||
ಓಂ ತತ್ಸವಿತುರ್ವರೇಣ್ಯವೆಂಬೆವು
ಅಂತಲ್ಲದೆ ಬೇರೆಯದನು ನಂಬೆವು
ಪಂಥವ ಬೆಳೆಗಿಸಿ ನಿರೂಪಿಸಿ ಕೋಂಬೆವು
ಶಾಂತಸುಂದರ ಶಿವದಾ ಸವಿತಾ || ಬಾ ||
ಸಾಹಿತ್ಯ – ಮಾಸ್ತಿ ವೆಂಕಟೇಶ ಅಯ್ಯಂಗಾರ್
ಸಂಗೀತ – ಮೈಸೂರು ಅನಂತಸ್ವಾಮಿ
Subscribe to:
Post Comments (Atom)
ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.
"ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......

-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
-
ಮೂಡುವನು ರವಿ ಮೂಡುವನು ಕತ್ತಲೊಡನೆ ಜಗಳಾಡುವನು ಪಂಜೆ ಮಂಗೇಶ ರಾಯರು ಮೂಡಣ ರಂಗಸ್ಥಳದಲಿ ನೆತ್ತರ ಮಾಡುವನು ಕುಣಿದಾಡುವನು ಬೆಳಕಿನ ಕಣ್ಣುಗಳಿ೦ದಾ ಸೂರ್ಯನು ನೋಡ...
No comments:
Post a Comment