ಮೈಸೂರಿನ ರಂಗಾಯಣದಲ್ಲಿ ೨ ವರ್ಷದ ಹಿಂದೆ ಪ್ರದರ್ಶನಗೊಂಡ ನಾಟಕ ಮಲೆಗಳಲ್ಲಿ ಮಧುಮಗಳು ಈಗ ಬೆಂಗಳೂರಿನಲ್ಲು ಪ್ರದರ್ಶನ ಕಾಣುತ್ತಿದೆ. ಬೆಂಗಳೂರು ವಿಶ್ವವಿದ್ಯಾಲಯದ ಪಕ್ಕ ಇರುವ ಕಲಾಗ್ರಾಮದಲ್ಲಿ ಈ ತಿಂಗಳ ೧೮ ನೇ ತಾರೀಖಿನಿಂದ ಈ ನಾಟಕ ಶುರುವಾಗಲಿದೆ. ನಾಟಕದ ವಿಶೇಷತೆ ಎಂದರೆ ಇದು ರಾತ್ರಿ ಇಡೀ ನಡೆಯುತ್ತೆ ರಾತ್ರಿ ೯.೩೦ ರಿಂದ ಬೆಳಗಿನ ಜಾವ ೫.೩೦ ರವ ವರೆಗೆ ನಡೆಯುತ್ತೆ ೪ ಬೇರೆ ಬೇರೆ ವೇದಿಕೆಗಳು,…. ಅದ್ಧೂರಿಯಾಗಿ ನಿರ್ಮಾಣವಾಗುತ್ತಿರುವ ವೇದಿಕೆಗಳ ಚಿತ್ರ ಇವು.
ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Subscribe to:
Post Comments (Atom)
ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ
ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ಮುಂಗೋಳಿ ಕೂಗ್ಯಾವು ಮೂಡು ಕೆಂಪೇರ್ಯಾವು ಸ್ವಾಮೀ ನನ್ನಯ್ಯ ರಥವೇರಿ ಬರುವಾಗ ನಾವೆದ್ದು ಕೈಯ್ಯ ಮುಗುದೇವು ಮಕ್ಕಳಾಟವು ಚಂದ ಮತ್ತೆ ಯೌವನ ಚಂದ ಮುಪ್ಪಿನಲಿ ಚಂದ ನರೆಗಡ...
-
ಮೂಡುವನು ರವಿ ಮೂಡುವನು ಕತ್ತಲೊಡನೆ ಜಗಳಾಡುವನು ಪಂಜೆ ಮಂಗೇಶ ರಾಯರು ಮೂಡಣ ರಂಗಸ್ಥಳದಲಿ ನೆತ್ತರ ಮಾಡುವನು ಕುಣಿದಾಡುವನು ಬೆಳಕಿನ ಕಣ್ಣುಗಳಿ೦ದಾ ಸೂರ್ಯನು ನೋಡ...

No comments:
Post a Comment