ಮೈಸೂರಿನ ರಂಗಾಯಣದಲ್ಲಿ ೨ ವರ್ಷದ ಹಿಂದೆ ಪ್ರದರ್ಶನಗೊಂಡ ನಾಟಕ ಮಲೆಗಳಲ್ಲಿ ಮಧುಮಗಳು ಈಗ ಬೆಂಗಳೂರಿನಲ್ಲು ಪ್ರದರ್ಶನ ಕಾಣುತ್ತಿದೆ. ಬೆಂಗಳೂರು ವಿಶ್ವವಿದ್ಯಾಲಯದ ಪಕ್ಕ ಇರುವ ಕಲಾಗ್ರಾಮದಲ್ಲಿ ಈ ತಿಂಗಳ ೧೮ ನೇ ತಾರೀಖಿನಿಂದ ಈ ನಾಟಕ ಶುರುವಾಗಲಿದೆ. ನಾಟಕದ ವಿಶೇಷತೆ ಎಂದರೆ ಇದು ರಾತ್ರಿ ಇಡೀ ನಡೆಯುತ್ತೆ ರಾತ್ರಿ ೯.೩೦ ರಿಂದ ಬೆಳಗಿನ ಜಾವ ೫.೩೦ ರವ ವರೆಗೆ ನಡೆಯುತ್ತೆ ೪ ಬೇರೆ ಬೇರೆ ವೇದಿಕೆಗಳು,…. ಅದ್ಧೂರಿಯಾಗಿ ನಿರ್ಮಾಣವಾಗುತ್ತಿರುವ ವೇದಿಕೆಗಳ ಚಿತ್ರ ಇವು.
ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Subscribe to:
Post Comments (Atom)
ನುಡಿಮುತ್ತು
ಕಲ್ಪನೆಗೆ ಹೂ ವಾದರೇನು.., ಮುಳ್ಳಾದರೇನು ? ಕಲ್ಪಿಸುವವರ ಹೃದಯ ಮೃದುವಾಗಿದ್ದರೆ ಮುಳ್ಳು ಕೂಡ ಮೃದುವಾಗಿ ಹೂವಾಗ ಬಲ್ಲದು
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
-
ಮುಂಗೋಳಿ ಕೂಗ್ಯಾವು ಮೂಡು ಕೆಂಪೇರ್ಯಾವು ಸ್ವಾಮೀ ನನ್ನಯ್ಯ ರಥವೇರಿ ಬರುವಾಗ ನಾವೆದ್ದು ಕೈಯ್ಯ ಮುಗುದೇವು ಮಕ್ಕಳಾಟವು ಚಂದ ಮತ್ತೆ ಯೌವನ ಚಂದ ಮುಪ್ಪಿನಲಿ ಚಂದ ನರೆಗಡ...

No comments:
Post a Comment