Sunday, September 29, 2013

ಈ ಭೂಮಿಯಲ್ಲಿ ಸಾಯಲೆಂದೇ ಹುಟ್ಟಿದವರು ಜಾಸ್ತಿ - ಶಿವ ಪ್ರಸಾದ

ಈ ಭೂಮಿಯಲ್ಲಿ ಸಾಯಲೆಂದೇ ಹುಟ್ಟಿದವರು ಜಾಸ್ತಿ 
ಇನ್ನಿವರುಗಳ ಮದ್ಯೆ ಜಾತಿ ಒಂದೇ ಬದುಕುತ್ತಿದೆ.
ಇನ್ನು
ಶ್ರೀ ಶಿವ ಪ್ರಸಾದ
ಅಮಲು ಈಗ ಜನಿವಾರದಲ್ಲೂ ಏರಿದೆ
ಕೀಳೆಂದು ಕರೆಸಿಕೊಂಡವರು
ಸತ್ಯನಾರಾಯಣನ ಪೂಜೆಗೆ ಅಣಿಮಾಡುತಿದ್ದಾರೆ.
ಮಡಿ ಮೈಲಿಗೆಯನ್ನು ಕೆತ್ತಿಸಿಕೊಂಡು
ಪೂಜಿಸುತಿದ್ದಾರೆ.

ಇನ್ನು ಸಾಹಿತ್ಯವೋ ಅದೂ ವ್ಯಾಪಾರ
ಹರಾಜಿಗಿದೆ ಎಂದರೆ
ಪಾಪ ನೋಟಿಗೂ ನಾಚಿಕೆಯಾಗಿ
ನಗುತ್ತಿತ್ತಂತೆ..

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...