Thursday, October 17, 2013

'ಅಮ್ಮ'ನೆಂಬ ಅಯಸ್ಕಾಂತ -ಶಿವ ಪ್ರಸಾದ

ಶಿವ ಪ್ರಸಾದ
ತುತ್ತನುಣಿಸಿ
ತಾರೆನೆಣಿಸಿ
ಹಾಡಿಕರೆದು
ತೋರುತಿದ್ದ
ತೋರುಬೆರಳ
ತುತ್ತತುದಿಗೆ
ಅವಳಿರಬೆಕಿತ್ತು

ಅಮ್ಮನೆಂದು
ಇವಳಕರೆದು
ಅತ್ತುಊಯ್ವ
ಅಳುವಿನೊಳಗೆ
ಬಿಗಿದುಅಪ್ಪಿ
ಪಪ್ಪಿಕೊಡಲು
ಅವಳಿರಬೇಕಿತ್ತು

ಹಸಿವುಎಂಬ
ನೋವಿನೊಳಗೆ
ಜೀವಮಿದ್ದ
ಉಸಿರನೀವ
ತುತ್ತಿನೊಳಗೆ
ಅವಳಿರಬೇಕಿತ್ತು

(Inspired by Sunil Rao ಅವನಿರಬೇಕಿತ್ತು (ಅವಧಿಯಲ್ಲಿ ಪ್ರಕಟವಾದ ಕವಿತೆ))

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......