Thursday, October 31, 2013

~pulse

ಶಿವಪ್ರಸಾದ
brilliantbrainz@gmail.com
ಪೆನ್ನು
ಪೇಪರಿಗೆ
ನನ್ನನರಿದು
ಬಿಡುವಷ್ಟು
ಕೋಪ

ಬೇಡದವರಿಗೆಲ್ಲಾ
ಪದಗಳ ಹಚ್ಚಿ
ಸಾಲುಣಿಸಿ
ಭಾವವ ಚುಚ್ಚಿಮದ್ದಿಗತ್ತಿಸಿ
ಚುಚ್ಚಿಸಬೇಕೇ...??

~pulse

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...