Tuesday, November 19, 2013

ಆಮಂತ್ರಣ ಪತ್ರಿಕೆ


ಪ್ರಿಯ ಬಂಧು ಮಿತ್ರರೇ,

ರಾ. ಗಣೇಶ್ ಅವರ ೯೯೧ನೇ ಅಷ್ಟಾವಧಾನಕ್ಕೆ ತಮಗೆಲ್ಲಾ ಸ್ವಾಗತ. ಅಷ್ಟಾವಧಾನವು ದಿನಾಂಕ ೨೩/೧೧/೨೦೧೩ ಶನಿವಾರದಂದು ೧೦:೦೦ರಿಂದ ೧:೩೦ ರ ವರೆಗೆ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆಯ ಡಿ.ವಿ.ಜಿ. ಸಭಾಂಗಣದಲ್ಲಿ ನಡೆಯುವುದು. 

ಆಮಂತ್ರಣ ಪತ್ರಿಕೆಯನ್ನು ಲಗತ್ತಿಸಿದೆ. ತಮ್ಮೆಲ್ಲಾ ಸಾಹಿತ್ಯಾಸಕ್ತ ಸ್ನೇಹಿತರಿಗೂ, ಬಂಧುಗಳಿಗೂ ಆಮಂತ್ರಣವನ್ನು ಕೊಟ್ಟು ಅವರನ್ನೂ ಕರೆತನ್ನಿ. ತಾವೆಲ್ಲರೂ ತಮ್ಮ ಕುಟುಂಬ ಹಾಗೂ ಸ್ನೇಹಿತರೊಡನೆ ಬಂದು ಕಾರ್ಯಕ್ರಮವನ್ನು ಯಶಸ್ವಿಯಾಗಿಸಬೇಕಾಗಿ ಕೂರುತ್ತೇವೆ.






No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...