Wednesday, July 16, 2014

ಸುದ್ದಿಗುದ್ದುbyPHD‬ - P Harish Dixit Marathe,

ಕೂಡಗಿ ಸ್ಥಾವರವನ್ನು ಇನ್ನಷ್ಟು ಪರಿಸರ ಸ್ನೇಹಿ ಆಗಿಸಲು ''ಅಲ್ಟ್ರಾ ಮಾಡರ್ನ್ ಸೂಪರ್ ಕ್ರಿಟಿಕಲ್ ತಂತ್ರಜ್ಞಾನ'' ಅಳವಡಿಸಿಕೊಳ್ಳಲು ಸಾಧ್ಯವೇ ಎಂಬುದರ ಕುರಿತು ಪರಿಶೀಲಿಸಲಾಗುವುದು. ''ಜನ ಭಯಪಡುವ ಅಗತ್ಯವಿಲ್ಲ.'' - ಎಂ.ಬಿ. ಪಾಟೀಲ. - ಪತ್ರಿಕಾ ವರದಿ
.
ಅಲ್ಟ್ರಾ ಮಾಡರ್ನ್ ಸೂಪರ್ ಕ್ರಿಮಿನಲ್ ಏಥೂ  ಕ್ರಿಟಿಕಲ್ ...... ಈ ಪದಪುಂಜವೇ ಭಯ ಹುಟ್ಟಿಸುವಂತಿದೆಯಲ್ಲ ಸಿವಾ 

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......