Thursday, February 25, 2016

ಪಂಪ.


ತೆಂಕಣಗಾಳಿ ಸೋಂಕಿದೊಡಂ ಒಳ್ನುಡಿಗೇಳ್ದೊಡಮಿಂಪನಾಳ್ದ ಗೇ
ಯಂ ಕಿವಿವೊಕ್ಕೊಡಂ ಬಿರಿದ ಮಲ್ಲಿಗೆಗಂಡೊಡಮಾದ ಕೆಂದಲಂ
ಪಂ ಗೆಡೆಗೊಂಡೊಡಂ ಮಧುಮಹೋತ್ಸವಮಾದೊಡಮೇನನೆಂಬೆ ನಾ
ರಂಕುಸವಿಟ್ಟೊಡಂ ನೆನೆವುದೆನ್ನ ಮನಂ ವನವಾಸಿ ದೇಶಮಂ

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...