Tuesday, January 22, 2019

ಶ್ರೀ ಶ್ರೀ ಶ್ರೀ ನಮನ

ಉರಿವ ತೇಜಕೂ
ಬಡಿವುದೇ ಸಿಡಿಲು
ಉಸಿರ ದಾಟಿರೆ ಒಡಲು?
ಸಿದ್ಧಗಂಗೆಯ ಸಿದ್ಧ
ಬಡಿಸಿದ್ದನಮೃತವ
ಮೃಡಭಕ್ತ ಶ್ರೀಶಿವಕುಮಾರ,
ಇಳೆಯ ಪುಣ್ಯವದೆಲ್ಲ
ತೊಳಗುತಿದೆ ನಭವ, ಶ್ರೀ
ಇಷ್ಟಲಿಂಗವೆ ರವಿರೂಪವಿಂದು!


ರಘು ವಿ.
ಸಂಪಾದಕ, ವಿವೇಕಹಂಸ.

No comments:

Post a Comment

ಕರಗಿತು ಕಂಪಿನ ಕರ್ಪೂರ... - ಮಹೇಶ ಭಟ್ಟ ಆರ್. ಹಾರ್ಯಾಡಿ

ಮೊನ್ನೆಯ ದಿನ (೧೦.೦೪.೨೬) ಬೆಳಗ್ಗೆ ನಾನು ಕಾಲೇಜಿಗೆ ಸೇರಿಕೊಂಡ ಸ್ವಲ್ಪ ಹೊತ್ತಿನಲ್ಲೇ ನನ್ನ ಶ್ರೀಮತಿ ಕರೆಮಾಡಿ 'ನಾಡೋಜ ಎಸ್. ಆರ್. ರಾಮಸ್ವಾಮಿ ಅವರು ಭೌತಿಕವಾಗಿ ...