ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Thursday, December 29, 2022
ಶಿಕಾರಿ ಕಾದಂಬರಿ - ಯಶವಂತ ಚಿತ್ತಾಲ - 2
ನಸುಕಿನ ಮಬ್ಬು ಹಾಗೂ ತಂಪು ಎರಡೂ ಬರವಣಿಗೆಗೆ ಸ್ಫೂರ್ತಿ ನೀಡುವಂತವುಗಳು. ಬೆಳಗಿನ ಜಾವದ ಮುಹೂರ್ತ ಸೃಜನಶೀಲತೆಗೆ ಅತ್ಯಂತ ಉತ್ತೇಜಕವಾದದ್ದು. ನಿತ್ಯವ್ಯವಹಾರಗಳಲ್ಲಿ, ಅವುಗಳಿಂದಾಗಿ ಹುಟ್ಟುವ ರಾಗದ್ವೇಷಗಳಲ್ಲಿ, ಆತಂಕ ದುಗುಡಗಳಲ್ಲಿ ತೊಡಕಿಕೊಂಡಿರದ ಮನಸ್ಸಿನ ಯಾವುದೋ ಭಾಗ ಇಂತಹ ಹೊತ್ತಿನಲ್ಲಿ ಜಾಗೃತವಾಗಿರುತ್ತದೆ. ಸೃಷ್ಟಿ ಕಾರ್ಯದಲ್ಲಿ ತೊಡಗಿರುವ ಮನಸ್ಸಿನ ಅಂಶ ನಿತ್ಯ ವ್ಯವಹಾರದಲ್ಲಿ ತೊಡಗಿರುವ ಮನಸ್ಸಿನಿಂದ ತೀರ ಬೇರೆಯಾದದ್ದು.
✍ ಯಶವಂತ ಚಿತ್ತಾಲ
{'ಶಿಕಾರಿ' ಕಾದಂಬರಿ}
Subscribe to:
Post Comments (Atom)
ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.
"ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......

-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
-
ಮೂಡುವನು ರವಿ ಮೂಡುವನು ಕತ್ತಲೊಡನೆ ಜಗಳಾಡುವನು ಪಂಜೆ ಮಂಗೇಶ ರಾಯರು ಮೂಡಣ ರಂಗಸ್ಥಳದಲಿ ನೆತ್ತರ ಮಾಡುವನು ಕುಣಿದಾಡುವನು ಬೆಳಕಿನ ಕಣ್ಣುಗಳಿ೦ದಾ ಸೂರ್ಯನು ನೋಡ...
No comments:
Post a Comment