Thursday, December 29, 2022

ಶಿಕಾರಿ ಕಾದಂಬರಿ - ಯಶವಂತ ಚಿತ್ತಾಲ

ಬರೇ ಅವಿತುಕೊಳ್ಳುವ ತಾಣ ಹುಡುಕುತ್ತ ಓಡುತ್ತಿರಬೇಡ. ಎಲ್ಲ ಪರಾರಿಗೂ ಕೊನೆಯೆಂಬುದಿರಬೇಕು. ಒಮ್ಮೆಯಾದರೂ ಸ್ವಸ್ಥಾನಕ್ಕೆ ಮರಳುವ ಧೈರ್ಯ ಮಾಡಬೇಕಪ್ಪಾ. ರಾತ್ರಿ ಮಾಡಿಕೊಂಡ ನಿರ್ಧಾರವನ್ನು ದಿನಬೆಳಗಾಗುವುದರಲ್ಲಿ ಸಡಿಲುಗೊಳ್ಳಲು ಬಿಡಬಾರದು. ಬಿಗಿ ಹಿಡಿ. ಬಿಗಿಯಾಗು. ಗಟ್ಟಿಯಾಗು. ಕವಚ ಕುಂಡಲಗಳನ್ನು ಕಳಚು. ನೀನೇ ನಿನ್ನ ಸುತ್ತ ಬೆಳೆಯಿಸಿಕೊಂಡ ಚಿಪ್ಪನ್ನೊಡೆದು ಹೊರಕ್ಕೆ ಬರಬೇಕು. ತೆರೆ. ತೆರೆದುಕೋ.... ✍ ಯಶವಂತ ಚಿತ್ತಾಲ {'ಶಿಕಾರಿ' ಕಾದಂಬರಿ}

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...