Thursday, December 29, 2022

ಶಿಕಾರಿ ಕಾದಂಬರಿ - ಯಶವಂತ ಚಿತ್ತಾಲ

ಬರೇ ಅವಿತುಕೊಳ್ಳುವ ತಾಣ ಹುಡುಕುತ್ತ ಓಡುತ್ತಿರಬೇಡ. ಎಲ್ಲ ಪರಾರಿಗೂ ಕೊನೆಯೆಂಬುದಿರಬೇಕು. ಒಮ್ಮೆಯಾದರೂ ಸ್ವಸ್ಥಾನಕ್ಕೆ ಮರಳುವ ಧೈರ್ಯ ಮಾಡಬೇಕಪ್ಪಾ. ರಾತ್ರಿ ಮಾಡಿಕೊಂಡ ನಿರ್ಧಾರವನ್ನು ದಿನಬೆಳಗಾಗುವುದರಲ್ಲಿ ಸಡಿಲುಗೊಳ್ಳಲು ಬಿಡಬಾರದು. ಬಿಗಿ ಹಿಡಿ. ಬಿಗಿಯಾಗು. ಗಟ್ಟಿಯಾಗು. ಕವಚ ಕುಂಡಲಗಳನ್ನು ಕಳಚು. ನೀನೇ ನಿನ್ನ ಸುತ್ತ ಬೆಳೆಯಿಸಿಕೊಂಡ ಚಿಪ್ಪನ್ನೊಡೆದು ಹೊರಕ್ಕೆ ಬರಬೇಕು. ತೆರೆ. ತೆರೆದುಕೋ.... ✍ ಯಶವಂತ ಚಿತ್ತಾಲ {'ಶಿಕಾರಿ' ಕಾದಂಬರಿ}

No comments:

Post a Comment

"RSS ಮತ್ತು DSS - ಒಂದು ತೌಲನಿಕ ಅಧ್ಯಯನ"- ಪ್ರವೀಣಕುಮಾರ M

RSS (ರಾಷ್ಟ್ರೀಯ ಸ್ವಯಂಸೇವಕ ಸಂಘ) ತನ್ನ 100 ನೇ ವರ್ಷದ ಸಂಭ್ರಮವನ್ನು ದೇಶದಾದ್ಯಂತ ಆಚರಿಸುತ್ತಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಆ ಪಕ್ಷವನ್ನು  ಬೆಂಬಲಿಸುವ ...