Thursday, December 29, 2022

ಶಿಕಾರಿ ಕಾದಂಬರಿ - ಯಶವಂತ ಚಿತ್ತಾಲ

ಬರೇ ಅವಿತುಕೊಳ್ಳುವ ತಾಣ ಹುಡುಕುತ್ತ ಓಡುತ್ತಿರಬೇಡ. ಎಲ್ಲ ಪರಾರಿಗೂ ಕೊನೆಯೆಂಬುದಿರಬೇಕು. ಒಮ್ಮೆಯಾದರೂ ಸ್ವಸ್ಥಾನಕ್ಕೆ ಮರಳುವ ಧೈರ್ಯ ಮಾಡಬೇಕಪ್ಪಾ. ರಾತ್ರಿ ಮಾಡಿಕೊಂಡ ನಿರ್ಧಾರವನ್ನು ದಿನಬೆಳಗಾಗುವುದರಲ್ಲಿ ಸಡಿಲುಗೊಳ್ಳಲು ಬಿಡಬಾರದು. ಬಿಗಿ ಹಿಡಿ. ಬಿಗಿಯಾಗು. ಗಟ್ಟಿಯಾಗು. ಕವಚ ಕುಂಡಲಗಳನ್ನು ಕಳಚು. ನೀನೇ ನಿನ್ನ ಸುತ್ತ ಬೆಳೆಯಿಸಿಕೊಂಡ ಚಿಪ್ಪನ್ನೊಡೆದು ಹೊರಕ್ಕೆ ಬರಬೇಕು. ತೆರೆ. ತೆರೆದುಕೋ.... ✍ ಯಶವಂತ ಚಿತ್ತಾಲ {'ಶಿಕಾರಿ' ಕಾದಂಬರಿ}

No comments:

Post a Comment

ನುಡಿಮುತ್ತು

ನಿಮ್ಮ ಮನಸ್ಸಿನ ಮೇಲೆ ನಿಮಗೆ ಅಧಿಕಾರವಿದೆ -  ಹೊರಗಿನ ಘಟನೆಗಳ ಮೇಲೆ ಅಲ್ಲ.  ಇದನ್ನು ಅರಿತುಕೊಳ್ಳಿ,  ಮತ್ತು ನೀವು ಶಕ್ತಿಯನ್ನು ಕಂಡುಕೊಳ್ಳುವಿರಿ.🪻 --------------...