Sunday, April 20, 2025

ವ್ಯತಿರಿಕ್ತ' ಕಾದಂಬರಿ

 ಜೀವನದ ಧಾವಂತದಲ್ಲಿ ನಮ್ಮನ್ನು ನಾವು ಒಂದೆಡೆ ನಿಂತು ಆತ್ಮಾವಲೋಕನಕ್ಕೆ ಆಸ್ಪದ ನೀಡಬೇಕಾಗುತ್ತದೆ. 


ನಮ್ಮ ಭಾವನೆಗೆ ಅನುಗುಣವಾಗಿ ನಾವು ಇತರರನ್ನು ಸುಲಭವಾಗಿ ಅಳೆದು ಬಿಡುತ್ತೇವೆ. ಆದರೆ ನಮ್ಮನ್ನು ನಾವು ಅರಿತುಕೊಳ್ಳಲು ಹೋಗುವುದೇ ಇಲ್ಲ. ಕಲ್ಮಷ ತುಂಬಿದ ನೀರಿನಲ್ಲಿ ಯಾವುದೇ ಬಾಹ್ಯ ಘರ್ಷಣೆ ನಿಂತ ಬಳಿಕ ಕ್ರಮೇಣ ಆ ಕಲ್ಮಷಗಳೆಲ್ಲಾ ಅಡಿಗೆ ಹೋಗಿ ಮೇಲಿನ ನೀರು ತಿಳಿಯಾಗುತ್ತದೆ. ಅದು ಬಳಸಲು ಯೋಗ್ಯವಾಗುತ್ತದೆ.


✍️ *ವಿವೇಕಾನಂದ ಕಾಮತ್* 

'ವ್ಯತಿರಿಕ್ತ' ಕಾದಂಬರಿ

No comments:

Post a Comment

"RSS ಮತ್ತು DSS - ಒಂದು ತೌಲನಿಕ ಅಧ್ಯಯನ"- ಪ್ರವೀಣಕುಮಾರ M

RSS (ರಾಷ್ಟ್ರೀಯ ಸ್ವಯಂಸೇವಕ ಸಂಘ) ತನ್ನ 100 ನೇ ವರ್ಷದ ಸಂಭ್ರಮವನ್ನು ದೇಶದಾದ್ಯಂತ ಆಚರಿಸುತ್ತಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಆ ಪಕ್ಷವನ್ನು  ಬೆಂಬಲಿಸುವ ...