Tuesday, March 29, 2011

ಹರಿ ಸ್ಮರಣೆ ಮಾಡೊ ನಿರಂತರ

ಹರಿ ಸ್ಮರಣೆ ಮಾಡೊ ನಿರಂತರ
ಪರಗತಿಗೆ ಇದು ನಿರ್ಧಾರ

ದುರಿತ ಗಜಕ್ಕೆ ಕಂಠೀರವನೆನಿಸಿದ
ಶರಣಾಗತ ರಕ್ಷಕಾ ಪಾವನ ನೀ
(ಹರಿ ಸ್ಮರಣೆ ಮಾಡೊ ..)

ಶ್ರೀಶ ಪುರಂದರ ವಿಠ್ಠಲ ರಾಯನ
ಸೃಷ್ಟಿಗೊಡೆಯನ ಮುಟ್ಟಿ ಭಜಿಸಿ ನೀ
(ಹರಿ ಸ್ಮರಣೆ ಮಾಡೊ ..)

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...