Sunday, March 20, 2011

ಕೃಷ್ಣಾ ಬಾರೋ , ಕೃಷ್ಣಾ ಬಾರೋ

ಕೃಷ್ಣಾ ಬಾರೋ , ಕೃಷ್ಣಾ ಬಾರೋ
 ಕೃಷ್ಣಯ್ಯ ನೀ ಬಾರಯ್ಯ || ಪಲ್ಲವಿ ||


ಸಣ್ಣ ಹೆಜ್ಜೆಗಳಿಟ್ಟು , ಗೆಜ್ಜೆ ನಾದಗಳಿಂದ || ಪ ||
 ಮನ್ಮಥ ಜನಕನೆ ಬೇಗನೆ ಬಾರೋ
ಕಮಲಾಪತಿ ನೀ ಬಾರೋ
ಅಮಿತ ಪರಾಕ್ರಮ ಶಂಕರ ಬಾರೋ
ಕಮನೀಯ ಗಾತ್ರನೆ ಬಾರಯ್ಯ ದೊರೆಯೇ || ಪ ||

  ಹಾಲು ಬೆಣ್ಣೆಗಳ ಕೈಯಲ್ಲಿ ಕೊಡುವೆ
ಮೇಲಾದಿ ಭಕ್ಷಗಳ ಮುಚ್ಚಿಟ್ಟು ತರುವೆ
ಜಾಲ ಮಾಡದೆ ನೀ ಬಾರಯ್ಯ ಮರಿಯೇ
ಬಾರಾ ಎನ ತಂದೆ ಪುರಂದರ ವಿಠ್ಠಲ || ಪ ||

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...