Sunday, May 1, 2011

ನಾಯಿಮರಿ ನಾಯಿಮರಿ ತಿಂಡಿ ಬೇಕೆ

ನಾಯಿಮರಿ ನಾಯಿಮರಿ ತಿಂಡಿ ಬೇಕೆ
ತಿಂಡಿ ಬೇಕು ತೀರ್ಥ ಬೇಕು ಎಲ್ಲ ಬೇಕು

ನಾಯಿಮರಿ ನಿನಗೆ ತಿಂಡಿ ಏಕೆ ಬೇಕು
ತಿಂದು ಗಟ್ಟಿಯಾಗಿ ಮನೆಯ ಕಾಯಬೇಕು

ನಾಯಿಮರಿ ಕಳ್ಳ ಬಂದರೇನು ಮಾಡುವೆ
ಕ್ವೊಂ ಕ್ವೊಂ ಬೌ ಎಂದು ಕೂಗಿ ಪಾಡುವೆ

ಜಾಣಮರಿ ತಾಳು ಹೋಗಿ ತಿಂಡಿ ತರುವೆನು
ತಾ ನಿನ್ನ ಮನೆಯ ನಾನು ಕಾಯುತಿರುವೆನು

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...