Thursday, June 2, 2011

ಹರಡುವುದು ಸಾಜ ವಾಯುಗೆ


ಹರಡುವುದು ಸಾಜ ವಾಯುಗೆ ಸೈಸದದು ತಡೆಯನ್ ।
ಉರುಳಿಪುದದೆಲ್ಲವನು ತಡೆಗಳಿಲ್ಲದಿರೆ ।।
ನರನ ಸ್ವತಂತ್ರಗತಿಯಂತು ಹಿತಮಿತವಿರಲು ।
ಅರಸೊ ಮಿತಿಯಾಯತಿಯ ಮಂಕುತಿಮ್ಮ ।।

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...