Friday, June 3, 2011

ಅಜ್ಞಾತವಾದುದನಭಾವವೆನೆ

ಅಜ್ಞಾತವಾದುದನಭಾವವೆನೆ ನಾಸ್ತಿಕನು ।
ಅಜ್ಞೇಯವೆಂದದಕೆ ಕೈಮುಗಿಯೆ ಭಕ್ತ ।।
ಜಿಜ್ಞಾಸ್ಯವೆಂದು ಪರಿಕಿಸತೊಡಗೆ ವಿಜ್ಞಾನಿ ।
ಸ್ವಜ್ಞಪ್ತಿಶೋಧಿ ಮುನಿ ಮಂಕುತಿಮ್ಮ ।।

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...