Sunday, June 5, 2011

ಸುರಪಸಭೆಯಲಿ ಗಾಧಿಸುತ

ಸುರಪಸಭೆಯಲಿ ಗಾಧಿಸುತ ವಸಿಷ್ಠ ಸ್ಪರ್ಧೆ ।

ಧರೆಯೊಳದರಿಂ ಹರಿಶ್ಚಂದ್ರಂಗೆ ತಪನೆ ।।

ಬರುವುದಿಂತೆತ್ತಣಿನೊ ಬೇಡದ ಪ್ರಾರಬ್ಧ ।

ಕರುಮಗತಿ ಕೃತ್ರಿಮವೊ ಮಂಕುತಿಮ್ಮ ।।

No comments:

Post a Comment

ನುಡಿಮುತ್ತು

ನಿಮ್ಮ ಮನಸ್ಸಿನ ಮೇಲೆ ನಿಮಗೆ ಅಧಿಕಾರವಿದೆ -  ಹೊರಗಿನ ಘಟನೆಗಳ ಮೇಲೆ ಅಲ್ಲ.  ಇದನ್ನು ಅರಿತುಕೊಳ್ಳಿ,  ಮತ್ತು ನೀವು ಶಕ್ತಿಯನ್ನು ಕಂಡುಕೊಳ್ಳುವಿರಿ.🪻 ರಣಾಂಗಣದಲ್ಲಿ ಸೋ...