ಸುರಪಸಭೆಯಲಿ ಗಾಧಿಸುತ ವಸಿಷ್ಠ ಸ್ಪರ್ಧೆ ।
ಧರೆಯೊಳದರಿಂ ಹರಿಶ್ಚಂದ್ರಂಗೆ ತಪನೆ ।।
ಬರುವುದಿಂತೆತ್ತಣಿನೊ ಬೇಡದ ಪ್ರಾರಬ್ಧ ।
ಕರುಮಗತಿ ಕೃತ್ರಿಮವೊ ಮಂಕುತಿಮ್ಮ ।।
ಧರೆಯೊಳದರಿಂ ಹರಿಶ್ಚಂದ್ರಂಗೆ ತಪನೆ ।।
ಬರುವುದಿಂತೆತ್ತಣಿನೊ ಬೇಡದ ಪ್ರಾರಬ್ಧ ।
ಕರುಮಗತಿ ಕೃತ್ರಿಮವೊ ಮಂಕುತಿಮ್ಮ ।।
ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
ನಿಮ್ಮ ಮನಸ್ಸಿನ ಮೇಲೆ ನಿಮಗೆ ಅಧಿಕಾರವಿದೆ - ಹೊರಗಿನ ಘಟನೆಗಳ ಮೇಲೆ ಅಲ್ಲ. ಇದನ್ನು ಅರಿತುಕೊಳ್ಳಿ, ಮತ್ತು ನೀವು ಶಕ್ತಿಯನ್ನು ಕಂಡುಕೊಳ್ಳುವಿರಿ.🪻 ರಣಾಂಗಣದಲ್ಲಿ ಸೋ...
No comments:
Post a Comment