Sunday, June 5, 2011

ಸುರಪಸಭೆಯಲಿ ಗಾಧಿಸುತ

ಸುರಪಸಭೆಯಲಿ ಗಾಧಿಸುತ ವಸಿಷ್ಠ ಸ್ಪರ್ಧೆ ।

ಧರೆಯೊಳದರಿಂ ಹರಿಶ್ಚಂದ್ರಂಗೆ ತಪನೆ ।।

ಬರುವುದಿಂತೆತ್ತಣಿನೊ ಬೇಡದ ಪ್ರಾರಬ್ಧ ।

ಕರುಮಗತಿ ಕೃತ್ರಿಮವೊ ಮಂಕುತಿಮ್ಮ ।।

No comments:

Post a Comment

ಕರಗಿತು ಕಂಪಿನ ಕರ್ಪೂರ... - ಮಹೇಶ ಭಟ್ಟ ಆರ್. ಹಾರ್ಯಾಡಿ

ಮೊನ್ನೆಯ ದಿನ (೧೦.೦೪.೨೬) ಬೆಳಗ್ಗೆ ನಾನು ಕಾಲೇಜಿಗೆ ಸೇರಿಕೊಂಡ ಸ್ವಲ್ಪ ಹೊತ್ತಿನಲ್ಲೇ ನನ್ನ ಶ್ರೀಮತಿ ಕರೆಮಾಡಿ 'ನಾಡೋಜ ಎಸ್. ಆರ್. ರಾಮಸ್ವಾಮಿ ಅವರು ಭೌತಿಕವಾಗಿ ...